Published • loading... • Updated
ಆಸರೆ ವಿಶೇಷ ಚೇತನರ ಕಾಳಜಿ ಕೇಂದ್ರಕ್ಕೆ ಭೇಟಿ
Summary by Mangalorean.com
1 Articles
1 Articles
ಆಸರೆ ವಿಶೇಷ ಚೇತನರ ಕಾಳಜಿ ಕೇಂದ್ರಕ್ಕೆ ಭೇಟಿ
ಆಸರೆ ವಿಶೇಷ ಚೇತನರ ಕಾಳಜಿ ಕೇಂದ್ರಕ್ಕೆ ಭೇಟಿ ಉಡುಪಿ: ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ಮಣಿಪಾಲದ ಆಸರೆ ವಿಶೇಷ ಚೇತನರ ಕಾಳಜಿ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದರು. ಕೇಂದ್ರದಲ್ಲಿರುವ ವಿಶೇಷ ಚೇತನರ ಜೊತೆಗೆ ಸಮಯವನ್ನು ಕಳೆದು, ಅವರೊಂದಿಗೆ ವಿವಿಧ ಚಟುವಟಿಕೆಗಳನ್ನು ನಡೆಸಿದರು. ಈ ವೇಳೆ ಅರ್ಚನಾ ಟ್ರಸ್ಟಿನ ಅಧ್ಯಕ್ಷ ಜೈ ವಿಠ್ಠಲ್, ಹಿರಿಯ ವಿಶೇಷ ತರಬೇತುದಾರ ರಮೇಶ್ ನಾಯ್ಕ್, ಕಾಲೇಜಿನ ಎನ್ಎಸ್ಎಸ್ ಅಧಿಕಾರಿಗಳಾದ ಡಾ.ನವೀನ್ಚಂದ್ರ, ಅಮೋಘ್, ಜಯಮೋಲ್, ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ […] The post…
Coverage Details
Total News Sources1
Leaning Left0Leaning Right0Center0Last UpdatedBias DistributionNo sources with tracked biases.
Bias Distribution
- There is no tracked Bias information for the sources covering this story.
Factuality
To view factuality data please Upgrade to Premium